*ಅರ್ಥಶಾಸ್ತ್ರ* ವಿಷಯ ಕುರಿತು ಹಿಂದಿನ ಅನೇಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೋತ್ತರಗಳು
👇👇👇👇👇👇
1)ಸರ್ ಎಂ ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಬ್ಯಾಂಕ್..?
*ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್*
2) "SAARC" ನ ಪ್ರಧಾನ ಕಚೇರಿ..?
*ಕಟ್ಮಂಡು*
3) ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಕಚೇರಿ..?
*ಜಿನಿವಾ*
4) ಭಾರತದ "ಹತ್ತು ರೂಪಾಯಿ" ನೋಟಿನಲ್ಲಿ ಯಾರ ಸಹಿ ಇರುತ್ತದೆ..?
*RBI ಗವರ್ನರ್*( “ಒಂದು ರೂಪಾಯಿ” ಮೇಲೆ ಹಣಕಾಸು ಕಾರ್ಯದರ್ಶಿ ಇಲಾಖೆ ಸಹಿ ಇರುತ್ತೆ,)
5)ಕಳಪೆ ಮಟ್ಟದ ವಸ್ತುಗಳು ಬೆಲೆ ಕುಸಿದರೆ ಅದರ ಬೇಡಿಕೆ..?
*ಹೆಚ್ಚುತ್ತದೆ*
6) ನವರತ್ನ ವಿಭಾಗದಲ್ಲಿ ಎಷ್ಟು ಸಾರ್ವಜನಿಕ ವಲಯ ಕಟಕ ಗಳಿವೆ..?
*11*
7) "ILO" ಪ್ರಧಾನ ಕಛೇರಿ ಇರುವುದು..?
*ಜಿನಿವಾ*
8) “Wall Street” ಎಂದರೆ ಯಾವುದನ್ನು ಅರ್ಥೈಸಬಹುದು..?
*ನ್ಯೂಯಾರ್ಕ್ ಷೇರು ಮಾರುಕಟ್ಟೆ ಇರುವ ರಸ್ತೆ*
9) ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಭಾರತಕ್ಕೆ ಮೊದಲು ಪರಿಚಯಿಸಿದವರು..?
*ಜವಾಹರಲಾಲ್ ನೆಹರು*
10)ಭಾರತದಲ್ಲಿ ನೋಟುಗಳ ಮುದ್ರಣ ಹಾಗೂ ಪೂರೈಕೆಯಾಗುವುದು..?-
*ಭಾರತೀಯ ರಿಸರ್ವ್ ಬ್ಯಾಂಕ್*
11)ಶೇರು ಸೂಚ್ಯಂಕದಲ್ಲಿ ಏರಿಕೆ ಎಂದರೆ..?-
*ಮುಂಬೈ ಷೇರು ವಿನಿಮಯ ಕೇಂದ್ರದಲ್ಲಿ ದಾಖಲಾಗಿರುವ ಕಂಪನಿಗಳ ಷೇರು ಬೆಲೆಗಳ ಏರಿಕೆ*
12) 20ವರ್ಷಗಳ ಕಾರ್ಯಕ್ರಮವನ್ನು ಮೊದಲಿಗೆ ಜಾರಿಗೆ ತಂದವರು..?-
*ಇಂದಿರಾಗಾಂಧಿಯವರು*
13) ಭಾರತೀಯ ಯೋಜನಾ ಆಯೋಗದ ಮೊದಲ ಅಧ್ಯಕ್ಷರಾಗಿದ್ದವರು..?-
*ಜವಾಹರಲಾಲ್ ನೆಹರು*
14) “The Argumentative India” ಇದು ಯಾರ ಆತ್ಮಕಥನ..?-
*ಅಮರ್ತ್ಯಸೇನ*
15) ಯಾರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯುತ್ತಾರೆ..?-
*ಎಂ ಎಸ್ ಸ್ವಾಮಿನಾಥನ್*
16) “ಆಪರೇಷನ್ ಫಡ್” ಎಂಬುದು ಯಾವುದಕ್ಕೆ ಸಂಬಂಧಿಸಿದೆ..?-
*ಹಾಲು ಉತ್ಪಾದನೆ*
17) ಹಣದ ಅಪಮೌಲ್ಯ ಎಂದರೆ..? –
*ಅಂತರಾಷ್ಟ್ರೀಯವಾಗಿ ಪ್ರಾಮುಖ್ಯತೆ ಹೊಂದಿ ಹಣದೊಂದಿಗೆ ಹೋಲಿಸಿದಾಗ ಹಣದ ಮೌಲ್ಯ ಕಡಿಮೆಯಾಗುವುದು*
18) "ಯುನಿಸೆಫ್"(UNICEF) ವಿಸ್ತರಣೆ..? –
*ಯುನೈಟೆಡ್ ನೇಷೆನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಎಮರ್ಜೆನ್ಸಿ ಫಂಡ್*
19) ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರ ಸಂಖ್ಯೆ ಎಷ್ಟು..?
*5*
20) ಭಾಗ್ಯಲಕ್ಷ್ಮಿ ಯೋಜನೆ ಎಂದರೆ..? –
*ಹೆಣ್ಣುಮಕ್ಕಳಿಗೆ ವಿಮಾ ಸೌಲಭ್ಯ*
21)ನೀಲಿ ಕ್ರಾಂತಿ ಯಾವ ಪದಾರ್ಥದ ಉತ್ಪಾದನೆ ಬಗ್ಗೆ ಸೂಚಿಸುತ್ತದೆ..? –
*ಮೀನುಗಳು*
22) ಭಾರತೀಯ ಆರ್ಥಿಕ ವರ್ಷ ಆರಂಭವಾಗುವುದು..?
*ಒಂದನೇ ಎಪ್ರಿಲ್*
23) ಜವಾಹರಲಾಲ್ ರೋಜಗಾರ್ ಯೋಜನೆ ಉದ್ದೇಶ..?-
*ಗ್ರಾಮೀಣ ಜನರಿಗೆ ಕೆಲಸ ದೊರೆಯುವಂತೆ ಮಾಡುವುದು*
24)ವಿಶ್ವಸಂಸ್ಥೆ ಅಸ್ತಿತ್ವಕ್ಕೆ ಬಂದ ವರ್ಷ..?-
*1945 ಅಕ್ಟೋಬರ್ 24*
25) ಮಲೇಶಿಯಾ ದೇಶದ ಹಣದ ಹೆಸರು..? –
*ರಿಂಗಿಟನ್*
26) ಭಾರತದಲ್ಲಿ ಅತಿ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಯಾವುದು..? –
*ಭಾರತೀಯ ಸ್ಟೇಟ್ ಬ್ಯಾಂಕ್*
26) ಬ್ಯಾಂಕುಗಳ ಬ್ಯಾಂಕ್ ಎಂದು ಯಾವುದಕ್ಕೆ ಕರೆಯುತ್ತಾರೆ..? –
*RBI*
27) ಶ್ವೇತ ಕ್ರಾಂತಿ ಹರಿಕಾರ..? –
*ವರ್ಗೀಸ್ ಕುರಿಯನ್*
28) “ಸಂಪತ್ತು ಬರಿದಾಗಿ ಸುವಿಕೆ” ಸಿದ್ಧಾಂತ ಮುಖ್ಯ ಪ್ರವರ್ತಕ ಯಾರು..? –
*ದಾದಾಬಾಯಿ ನವರೋಜಿ*
29) ವಿಶ್ವ ಅಭಿವೃದ್ಧಿ ವರದಿಯನ್ನು ಯಾವ ಸಂಸ್ಥೆಯು ಪ್ರಕಟಿಸುತ್ತದೆ..? –
*ವಿಶ್ವಬ್ಯಾಂಕ್*
30) ಯಾವ ಸಂಸ್ಥೆಯು ವಿಶ್ವಸಂಸ್ಥೆಯ ಪ್ರಮುಖ ಅಂಗವಲ್ಲ..? –
*ಅಂತರಾಷ್ಟ್ರೀಯ ಹಣಕಾಸು ನಿಧಿ*
31) ಯಾವುದು ರಾಜ್ಯಗಳ ಮುಖ್ಯ ಆದಾಯ..? –
*ಮಾರಾಟ ತೆರಿಗೆ*
32) ಭಾರತದ ಜನಗಳ ಮುಖ್ಯ ಉದ್ಯೋಗ..? –
*ಕೃಷಿ*
33) ಸ್ವಚ್ಛ ಭಾರತ ಅಭಿಯಾನ ಜಾರಿಗೊಳಿಸಿದ ದಿನಾಂಕ..? –
*ಅಕ್ಟೋಬರ್ 2, 2014*
34) “ಬುಲ್ ಮತ್ತು ಬೇರಸ್” ಯಾವುದಕ್ಕೆ ಸಂಬಂಧಿಸಿದೆ..?
*ಷೆರು ಮಾರುಕಟ್ಟೆ*
35) “ಕರಡಿ” ಮತ್ತು “ಗೂಳಿ” ಎಂಬ ಪದಗಳು ಯಾವುದರಲ್ಲಿ ಬಳಸುತ್ತಾರೆ..?
*ಷೇರು ಮಾರುಕಟ್ಟೆ*
36)“ಜೀವ ನಿರೀಕ್ಷಿಸುವಿಕೆ” ಎಂದರೆ..?-
*ಮನುಷ್ಯನ ಸರಾಸರಿ ಬದುಕಿವಿಕೆಯ ಕಾಲ*
37) ವಿಶ್ವ ವ್ಯಾಪಾರ ಸಂಘಟನೆಯ ಮುಖ್ಯ ಕಚೇರಿ..? –
*ಜಿನಿವಾ*(TET-2020)
38) ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಜಿಲ್ಲೆ..? –
*ದಕ್ಷಿಣ ಕನ್ನಡ*
39) “ವೆಲ್ತ್ ಆಫ್ ನೇಷನ್ಸ್” ಅರ್ಥಶಾಸ್ತ್ರ ಗ್ರಂಥ ಪುಸ್ತಕ ಕರ್ತೃ ಯಾರು..? –
*ಅಡಂಸ್ಮಿತ್*
40)ಭಾರತದ ರಿಜರ್ವ್ ಬ್ಯಾಂಕಿನ ಗವರ್ನರ್ ಗಳ ಅಧಿಕಾರವಧಿ..? –
*ಮೂರು ವರ್ಷಗಳು*
41) ಹೊಸ "2000" ರೂ ಕರೆನ್ಸಿಯ ನೋಟುಗಳ ಮೇಲೆ ಅದರ ಮೌಲ್ಯವನ್ನು ಎಷ್ಟು ಭಾಷೆಯಲ್ಲಿ ಬರೆದಿರುತ್ತಾರೆ..?
*15*
42) ಭಾರತೀಯ ಅರ್ಥವ್ಯವಸ್ಥೆಯಲ್ಲಿ ಕೃಷಿಯನ್ನು ಅವಲಕ್ಕಿ ಸೇರಿಸಲಾಗಿದೆ..? –
*ಪ್ರಾಥಮಿಕ ವಲಯ*
43) ಹಣದುಬ್ಬರ ವೆಂದರೆ..? –
*ಸಾಮಾನ್ಯ ಬೆಲೆ ಸೂಚಿಯಲ್ಲಿ ಏರಿಕೆ*
44) ಯಾವ ಬ್ಯಾಂಕು “ATM” ಅನ್ನು ಮೊದಲ ಬಾರಿಗೆ ಭಾರತಕ್ಕೆ ಪರಿಚಯಿಸಿತು..? –
*HSBC ಬ್ಯಾಂಕ್*
45) "PAN" ನ ವಿಸ್ತರ ರೂಪ..?
*ಪರ್ಮೆಂಟ್ ಅಕೌಂಟ್ ನಂಬರ್*
46) ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಇರುವ ನಾಮಂಕಿತ..? –
*one state Many world*
47) ಯಾವುದು ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಆಗಿರುತ್ತದೆ..? –
*ಸಿಬಿ*
48)ಪ್ರಸ್ತುತ RBI ಗೌರ್ನರ್?
*ಶಕ್ತಿಕಾಂತ ದಾಸ್*
No comments:
Post a Comment