6ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು ,
1) ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು? ( *6KAS-1999** )
ಕಲ್ಯಾಣಸ್ವಾಮಿ,
2) ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ? ( KAS1999 )
ಧಾರವಾಡ
3) ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ?
ಅಂಕೋಲಾ
4) ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು? ( KAS-1999 )
ಉಪ್ಪಿನ ಸತ್ಯಾಗ್ರಹ,
5) ಹಿಂದಿನ ಮೈಸೂರು ರಾಜ್ಯದಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಚಳವಳಿ ಆರಂಭವಾದದ್ದು? ( KAS-1999 )
1947ರಲ್ಲಿ
6)19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು? ( KAS-1999 )
ನವಂಬರ್ 1, 1956
7)1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ? ( KAS-2005 )
ಮುಂಬೈ,
8) ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು "ಯೂನಿಟ್ ಕಾಂಗ್ರೆಸ್" ಎಂದು ಎಕರೆಯಲಾಗಿದೆ, ಕಾಂಗ್ರೆಸ್ ಅಧಿವೇಶನದ ಜೊತೆಜೊತೆಗೆ ನಡೆದ ಅಧಿವೇಶನ ಯಾವುದು? ( KAS-2002 )
ಅಖಿಲ ಭಾರತ ಸಾಮಾಜಿಕ ಸಮ್ಮೇಳ ,
9) ವಸಾಹತುಶಾಹಿ ಭಾರತದಲ್ಲಿ ಅರಸರ ಶ್ರೇಣಿಯಲ್ಲಿ ಮೈಸೂರು ಸಂಸ್ಥಾನದ ಸಂಸ್ಥಾನವು ಈ ರೀತಿಯದು? ( KAS-2015 )
21ಬಂದೂಕು ಸಲಾಮಿನ ರಾಜ್ಯ,
10)1930ರ ಎಪ್ರಿಲ್ ನಲ್ಲಿ ಬೆಳಗಾವಿನಲ್ಲಿ ಉಪ್ಪನ್ನು ಮಾರಿ ಉಪ್ಪಿನ ಕಾನೂನನ್ನು ಮುರಿದವರು ಯಾರು? ( KAS-2017 )
ಗಂಗಾಧರರಾವ್ ದೇಶಪಾಂಡೆ ,
11) ಗಾಂಧೀಜಿಯವರ ದಂಡಿ ಉಪ್ಪಿನ ಸತ್ಯಾಗ್ರಹ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ?
( KAS-2017 )
ಮೈಲಾರ ಮಹದೇವಪ್ಪ,
12) ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು?
ವೆಸ್ಲಿಯನ್ ,
13) ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲ ತಂತ್ರದಿಂದ ಬ್ರಿಟಿಷರೊಡನೆ ಹೋರಾಟ ನಡೆಸಿದ್ದ ಕರ್ನಾಟಕದ ಪ್ರಸಿದ್ಧ ಸ್ವತಂತ್ರ ಹೋರಾಟಗಾರ ಯಾರು? ( KAS-2017 )
ಸಂಗೊಳ್ಳಿ ರಾಯಣ್ಣ ,
14) ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು 1918ರಲ್ಲಿ ನೇಮಿಸಿದ ಸಮಿತಿ ಯಾವುದು?
( KAS-2017 )
ಮಿಲ್ಲರ್ ಸಮಿತಿ,
15) 1953 ರಲ್ಲಿನ ರಾಜ್ಯಗಳ ಪುನರ್ ರಚನಾ ಆಯೋಗವು ಇವರ ಅಧ್ಯಕ್ಷತೆ ಮತ್ತು ಸದಸ್ಯತ್ವದಲ್ಲಿ ರಚಿಸಲಾಯಿತು?
( KAS-2017 )
ಅಧ್ಯಕ್ಷರು= ಫಜಲ್ ಅಲಿ ,
ಸದಸ್ಯರು= H,N,ಕುಂಜರು, ಕೆ, ಎಂ, ಪನಿಕರ್
16)1928ರ ಬೆಂಗಳೂರಿನ ಗಲಭೆಗಳಲ್ಲಿ ಕಂಡು ಬಂದಿರುವಂತಹ ಗಣಪತಿ ಗಲಭೆ ಮತ್ತು ಹಿಂದೂ-ಮುಸ್ಲಿಂ ಸರಣಿ ಸಂಘರ್ಷಗಳು ಬೆಂಗಳೂರು ನಗರದಲ್ಲಿ ಶಾಲೆಯ ಆವರಣದಲ್ಲಿ ಒಂದು ಗಣೇಶ ಪ್ರತಿಮೆಯ ಮೇಲೆ ಕಮಾನುಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಉಂಟಾಗಿದ್ದು ಇದನ್ನು ಮೈಸೂರಿನ ಮಹಾರಾಜರು ಖಂಡಿಸಿ ಈ ಘಟನೆಯ ಬಗ್ಗೆ ವಿಚಾರಣೆ ನಡೆಸಲು ಸಮಿತಿಯೊಂದನ್ನು ರಚಿಸಿತು ಈ ಸಮಿತಿಯ ಮುಖ್ಯಸ್ಥರು ಯಾರು? ( KAS-2017 )
ಸರ್ ಎಂ ವಿಶ್ವೇಶ್ವರಯ್ಯ
17) ಯಾವ ವರದಿಯನ್ನಾದರಿಸಿ 1956 ರಲ್ಲಿ ಕರ್ನಾಟಕ ರೂಪಗೊಂಡಿತು? ( PSI-2018 )
ಫಜಲ್ ಅಲಿ ಸಮಿತಿ
18) ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು? ( PSI/ RSI-2014.2016 )
ಹೆನ್ರಿ ಇರ್ವಿನ್,
19) ಜಯ ಭಾರತ ಜನನಿಯ ತನುಜಾತೆ ರಚಿಸಿದವರು? ( PSI-2015 )
ಕುವೆಂಪು,
20) ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ? ( PSI-2015 )
ಜಾನ್ ವೀಡ
21) ಕರ್ನಾಟಕದಲ್ಲಿ 1842 ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ?
( PSI-2014 )
ಮಂಗಳೂರು ಸಮಾಚಾರ,
22) ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ? ( PSI-2014 )
ಚಿಕ್ಕಬಳ್ಳಾಪುರ
23) ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯಲ್ಲಿ ಏಕೈಕ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳ?
( PSI-2014 )
ಬೆಳಗಾವಿ-1924ರಲ್ಲಿ
24) ಹಿಂದೂಸ್ತಾನ ಸೇವಾದಳ ವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು? ( PSI-2018 )
ಎನ್ ಎಸ್ ಹರ್ಡೆಕರ್,
25) ಮೈಸೂರು ಚಲೋ ಚಳುವಳಿ ನಡೆದ ವರ್ಷ? ( PSI-2013 )
1947
26) ಕನ್ನಡದ ಧ್ವಜವನ್ನು ವಿನ್ಯಾಸ ಮಾಡಿದವರು? ( PSI-2009 )
ಎಂ ರಾಮಮೂರ್ತಿ ,
27) ನಮ್ಮ ನಾಡಿನಲ್ಲಿ ಆಶ್ವಯುಜ ಮಾಸದಲ್ಲಿ ಬರುವ ಹಬ್ಬ ಅಂದರೆ? ( PSI-2009 )
ನವರಾತ್ರಿ,
28) ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು? ( PSI-2009 )
4ನೇ ಶ್ರೀ ಕೃಷ್ಣರಾಜಒಡೆಯ
29) ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ? ( PSI-2009 )
ಮಂಡ್ಯ
30) ಕರ್ನಾಟಕದಲ್ಲಿ ಗಾಂಧೀಜಿ ಅತ್ಯಂತ ಹೆಚ್ಚು ಸಮಯ ತಂಗಿದ್ದ ವರ್ಷ? ( PSI-2007 )
1927
31) ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ? ( PSI-2006 )
ಶಿರಾ
32) ಕರ್ನಾಟಕ ದಂಡಿ ಎಂದು ಕರೆಯುವರು?
( PSI-2006 )
ಅಂಕೋಲಾ
33) ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ? ( PSI-2005 )
ಜನಪ್ರತಿನಿಧಿ ಸರ್ಕಾರಕ್ಕೆ ಚಳುವಳಿ ,
34) ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು?
( PSI-2005 )
ಹುಯಿಗೋಳ್ ನಾರಾಯಣರಾವ್
35) ಹೈದರಾಬಾದಿನ ನಿಜಾಮರ ನಿಯಂತ್ರಣದಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು ಭಾರತದ ಒಕ್ಕೂಟದಲ್ಲಿ ಸೇರಿದ್ದು?
( PSI-2002 )
1948 ಸಪ್ಟಂಬರ್
36) ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ? ( PSI-2002)
ನಂದಗಡ
37)1924ರ ಬೆಳಗಾಂ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರು? ( PC-2000 )
ಮಹಾತ್ಮ ಗಾಂಧೀಜಿ ,
38) ಸಂಗೊಳ್ಳಿ ರಾಯಣ್ಣನಿಗೆ ಸಂಬಂಧಿಸಿದ ಸ್ಥಳ? ( PSI-2000 )
ಕಿತ್ತೂರು
39) ಕಿತ್ತೂರಾಣಿ ಚೆನ್ನಮ್ಮನ ಪತಿ ಹೆಸರು? ( PSI-2000 )
ಮಲ್ಲಸರ್ಜಾ ದೇಸಾಯಿ ,
40) ಕರ್ನಾಟಕದ ಏಕೀಕರಣ ಯಾವಾಗ ಆಯಿತು? ( PSI-1998/2000 )
1956
41) ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಯಾವಾಗ ಹೆಸರಿಸಲಾಯಿತು? ( PSI-2000 )
1973
42) ಕರ್ನಾಟಕದ ಕುಲಪುರೋಹಿತ ಎಂದು ಯಾರನ್ನು ಕರೆಯುತ್ತಾರೆ? ( 1997-FDA )
ಆಲೂರು ವೆಂಕಟರಾಯ,
43) ಹಿಂದುಳಿದ ವರ್ಗದವರಿಗೆ ಸರಕಾರಿ ಹುದ್ದೆಗಳಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಮೈಸೂರಿನ ದಿವಾನರು? ( FDA-1997 )
ಕಾಂತರಾಜ ಅರಸ್
44) ಶ್ರೀರಂಗಪಟ್ಟಣದಲ್ಲಿ ನಡೆದ ನಾಲ್ಕನೇ ಮೈಸೂರು ಯುದ್ಧದಲ್ಲಿ ಸೋತ ಹತರಾದವರು? ( PDO-2011 )
ಟಿಪ್ಪು ಸುಲ್ತಾನ್
45)1938ರಲ್ಲಿ ಶಿವಪುರದಲ್ಲಿ ನಡೆದ ಮೈಸೂರು ಕಾಂಗ್ರೆಸ್ಸಿನ ಮೊದಲ ಅಧಿವೇಶನ ಅಧ್ಯಕ್ಷರು ಯಾರಾಗಿದ್ದರು? ( SDA-2006 )
ಟಿ ಸಿದ್ದಲಿಂಗಯ್ಯ ,
45) ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಪ್ರಸಿದ್ದಿಯಾದ ಸ್ಥಳ? ( SDA-2006 )
ವಿದುರಾಶ್ವತ
46) ಕರ್ನಾಟಕದಲ್ಲಿ ಮೊಟ್ಟಮೊದಲ ಟೆಲಿವಿಜನ್ ಬಂದ ಜಾಗ? ( PC-2006 )
ಗುಲ್ಬರ್ಗ
47) ರಾಷ್ಟ್ರೀಯ ಶಾಲೆಗಳ ಸ್ಥಾಪಕರು ಮತ್ತು ಸ್ಥಳ ಕೆಳಗಿರುವ ಎಲ್ಲವು ಸರಿಯಾಗಿವೆ,( PC-2006)
ಕಾರ್ನಾಡ ಸದಾಶಿವ ರಾವ್- ಮಂಗಳೂರು
ದೇವಳ ಗಾವ್ಕರ್- ಗುಲ್ಬರ್ಗ
ಪಂಡಿತ ತಾರಾನಾಥ್- ರಾಯಚೂರು ,
ಆಲೂರು ವೆಂಕಟರಾಯ- ಧಾರವಾಡ ,
ಗಂಗಾಧರ ದೇಶಪಾಂಡೆ- ಬೆಳಗಾವಿ,
48) ಕರ್ನಾಟಕದ ಗಾಂಧಿ? ( PC-2007 )
ಹರ್ಡೆಕರ್ ಮಂಜಪ್ಪ
49) ವಿಧಾನಸೌಧ ನಿರ್ಮಿಸಿದ ಮುಖ್ಯಮಂತ್ರಿ( PC-2011 )
ಕೆಂಗಲ್ ಹನುಮಂತಯ್ಯ
50) ಕರ್ನಾಟಕ ಸೇವಾದಳ ಸ್ಥಾಪಕರು? ( PC-2012/2013 )
ನಾರಾಯಣ ಸುಬ್ಬರಾಸ್ ಹರ್ಡೀಕರ್ ,
51) ಉಲ್ಲಾಳದ ರಾಣಿ ಅಬ್ಬಕ್ಕ ಕೆಳಕಂಡ ಅದರೊಂದಿಗೆ ಯುದ್ಧಮಾಡಿದಳು? ( PC-2013 )
ಪೋರ್ಚುಗೀಸರು
52) ಹಲಗಲಿ ಬೇಡರು ಕರ್ನಾಟಕದ ಯಾವ ಜಿಲ್ಲೆಗೆ ಸೇರಿದವರು? ( PC-2015 )
ಬಾಗಲಕೋಟೆ
53)1890 ರಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಸ್ಥಾಪಿಸಿದ ಸ್ಥಳ? ( PC-2018 )
ಧಾರವಾಡ,
54) ಕರ್ನಾಟಕದ ಯಾವ ಜಿಲ್ಲೆಯು 1930 ರ ಸವಿನಯ ಕಾನೂನು ಭಂಗ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿತ್ತು? ( PC-2018 )
ಉತ್ತರ ಕನ್ನಡ
55) ಕೆ,ಆರ್,ಎಸ್ ಆಣೆಕಟ್ಟು ಯಾವ ಪ್ರಸಿದ್ಧ ಮೈಸೂರಿನ ದಿವಾನರಿಂದ ವಿನ್ಯಾಸ ಪಟ್ಟಿತು ( KSRP-2018 )
ವಿಶ್ವೇಶ್ವರಯ್ಯ ,
56) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಅಪ್ಪಿಕೋ ಚಳವಳಿಯನ್ನು ಸಂಘಟಿಸಲು ಪಟ್ಟಿತ್ತು? ( PU ಲೆಕ್ಚರ್-2008 )
ಉತ್ತರ ಕನ್ನಡ
57) ಕನ್ನಡದ ಮೊದಲ ಪತ್ರಿಕೆ ಸಂಪಾದಕರು?
( ವಾರ್ಡನ್-2017)
ಹರ್ಮನ್ ಮೊಗ್ಲಿಂಗ್
58) ಸ್ವತಂತ್ರ ಚಳುವಳಿಯಲ್ಲಿ ಕನ್ನಡ ಮಹಿಳೆಯರು ಹೋರಾಡಿದರು ಅವರಲ್ಲಿ ಒಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು ಅವರ ಹೆಸರು ಏನು? ( ಗ್ರೂಪ್ ಸಿ-2016 )
ಲೀಲಾವತಿ ಮಾಗಡಿ ,
No comments:
Post a Comment