Friday 26 March 2021

BIGG NEWS: Successful Bharat Bandh: A boring response in the state capital, Bangalore

  MahitiVedike Com       Friday 26 March 2021
Subject : bigg news 
Subject Language : Kannada
Which Department : all
Place : Karnataka
Announcement Date : 27/03/2021
Subject Format : PDF/JPJ 
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
Save Environment!!!

ಬೆಂಗಳೂರು : ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ ಕರೆಕೊಟ್ಡಿದ್ದ ಭಾರತ್ ಬಂದ್ ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯ್ತು.

ರೈತ ಚಳವಳಿಯನ್ನು ಬೆಂಬಲಿಸಿ ಇಂದು ಕರೆಕೊಡಲಾಗಿದ್ದ ಭಾರತ್ ಬಂದ್ ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯ್ತು. ಬಂದ್ ಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಕೆಲ ಸಂಘಟನೆಗಳು ಹಿಂದೆ ಸರಿದಿದ್ದವು.

ಪ್ರತಿಭಟನಾಕಾರರ ಆಗಮನಕ್ಕೆ ಮೊದಲೆ ಪೊಲೀಸರು ಹಲವರನ್ನು ಬಂಧಿಸಿದ್ದರು, ಈ ಹಿನ್ನೆಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರೋಧಿಸಿದ್ರು.

ಪ್ರತಿಭಟನೆಯನ್ನು ಹತ್ತಿಕ್ಕುವುದೇ ಸರ್ಕಾರದ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೆಜೆಸ್ಟಿಕ್‌ಲ್ಲಿ‌ ಕನ್ನಡ ವಾಟಳ್ ಚಳುವಳಿ ಪಕ್ಷದ ಅಧ್ಯಕ್ಷ ವಾಟಳ್ ನಾಗರಾಜ್ ಪ್ರತಿಭಟನೆಗೆ ಮುಂದಾದ ಪೊಲೀಸರು ತಡೆದು ಬಂಧಿಸುವ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದರು. ಚಳುವಳಿ‌ ಮಾಡೋದಕ್ಕೆ ಮುಂಚೆ ಚಳುವಳಿಗಾರರನ್ನು ಬಂಧಿಸುವುದು ಸರಿಯಲ್ಲ. ಇದು ನಾಚಿಕೆಗೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬಂದ್ ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋ ಬಸ್ತ್ ಹಾಕಲಾಗಿತ್ತು. ನಗರದಲ್ಲಿ 350ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಪಶ್ಚಿಮ ಬಂಗಾಳ : ಚುನಾವಣೆ ಮುನ್ನಾ ದಿನ ಜಾಯ್ ಪುರ್ ಟಿಎಂಸಿ ಕಚೇರಿಯಲ್ಲಿ ಸ್ಫೋಟ, ಮೂವರಿಗೆ ಗಾಯ

ಕೊರೋನಾ ಏರಿಕೆ ಹಿನ್ನೆಲೆ : ಹಬ್ಬದ ಸಂದರ್ಭದಲ್ಲಿ ಮುಂಜಾಗೃತಾ ಕ್ರಮ ವಹಿಸುವಂತೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ
 
logoblog

Thanks for reading BIGG NEWS: Successful Bharat Bandh: A boring response in the state capital, Bangalore

Previous
« Prev Post

No comments:

Post a Comment