ಕರ್ನಾಟಕ ರಾಜ್ಯದ ಬಗ್ಗೆ ಸಂಕ್ಷಿಪ್ತ ಮಾಹಿತಿ ,
1956 ರಲ್ಲಿ ಕರ್ನಾಟಕ ರಾಜ್ಯವನ್ನು ಫಜಲ್ ಅಲಿ ಆಯೋಗದ ಶಿಫಾರಸಿನ ಮೇರೆಗೆ ರಚಿಸಲಾಗಿತ್ತು,
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ವಾದ ವರ್ಷ
1973 ನಂಬರ್ 1
( ಪ್ರತಿವರ್ಷ ನವೆಂಬರ್ 1ನ್ನು ಕರ್ನಾಟಕ ರಾಜ್ಯೋತ್ಸವ ದಿನ ಎಂದು ಆಚರಿಸಲಾಗುತ್ತದೆ)
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಮುಖ್ಯಮಂತ್ರಿ, ಡಿ ದೇವರಾಜ ಅರಸ್ ,
ಕರ್ನಾಟಕವು 1956 ನಂಬರ್ 1 ರಂದು ಏಕೀಕರಣವಾಯಿತು
ಎಸ್ ನಿಜಲಿಂಗಪ್ಪ ರವರು ಏಕೀಕರಣದ ನಂತರ ಕರ್ನಾಟಕದ ಮೊದಲ ಮುಖ್ಯಮಂತ್ರಿ ಆಗಿದ್ದರು ,
ಕೆ ಸಿ ರೆಡ್ಡಿ ಅವರು ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದರು ,
ಡಿ ದೇವರಾಜ ಅರಸರು ಕರ್ನಾಟಕದ ಮೊದಲ ಹಿಂದುಳಿದ ಮುಖ್ಯಮಂತ್ರಿ ,
ಕರ್ನಾಟಕದಲ್ಲಿ ಒಟ್ಟು 30 ಜಿಲ್ಲೆಗಳು ಇವೆ ,
( ಇತ್ತೀಚಿಗೆ ವಿಜಯನಗರವನ್ನು 31ನೇ ಜಿಲ್ಲೆಯನ್ನಾಗಿ ಮಾಡಲಾಗಿದೆ.
PSI(RSI)-2020
ಕರ್ನಾಟಕ ರಾಜ್ಯದಲ್ಲಿ ನಾಲ್ಕು ಕಂದಾಯ ವಿಭಾಗಗಳಿವೆ.( 1 ಬೆಂಗಳೂರು, 2 ಮೈಸೂರು, 3 ಬೆಳಗಾವಿ, 4 ಕಲಬುರ್ಗಿ ,)
ಕರ್ನಾಟಕದ ಒಟ್ಟು ವಿಸ್ತೀರ್ಣ, 1.91.791 ಚದರ ಕಿಲೋಮೀಟರ್ ,
ಕರ್ನಾಟಕದ ಉಕ್ಕಿನ ಮನುಷ್ಯ ಹಳ್ಳಿಕೇರಿ ಗುದ್ಲೆಪ್ಪ
ಕರ್ನಾಟಕದ ಗಡಿನಾಡಿನ ಗಾಂಧಿ= ಉಮೇಶ್ ರಾವ್
ಕರ್ನಾಟಕದ ಭಗತ್ ಸಿಂಗ್= ಮೈಲಾರ್ ಮಹದೇವಪ್ಪ
ಕರ್ನಾಟಕ ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ರಾಗಿಯನ್ನು ಬೆಳೆಯುವ ರಾಜ್ಯವಾಗಿದೆ ,
ಮಂಗಳೂರು ಸಮಾಚಾರ ಕನ್ನಡದ ಮೊದಲ ಪತ್ರಿಕೆ ,
1843 ಜುಲೈ 1
(ಮೊಗ್ಲಿಂಗ್)
ಕನ್ನಡಕ್ಕೆ ಒಟ್ಟು 8 ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ,
( ಪ್ರಥಮ ಜ್ಞಾನಪೀಠ ಕುವೆಂಪು
(8ನೇ ಜ್ಞಾನಪೀಠ ಪಡೆದವರ ಚಂದ್ರಶೇಖರ್ ಕಂಬಾರ್ )
ಕರ್ನಾಟಕದ ಅತ್ಯುನ್ನತ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಯಾಗಿದೆ ,
ಶ್ರೀವಿಜಯ ಬರೆದ ಕವಿರಾಜಮಾರ್ಗವು ಕನ್ನಡದ ಮೊದಲ ಕೃತಿಯಾಗಿದೆ ,
ಶಿವಕೋಟ್ಯಾಚಾರ್ಯ ಬರೆದ ವಡ್ಡಾರಾಧನೆ ಕನ್ನಡದ ಮೊದಲ ಗದ್ಯ ಕೃತಿ ಯಾಗಿದೆ ,
ಸಿಂಗಚಾರ್ಯ ಬರೆದ ಮಿತ್ರವಿಂದ ಗೋವಿಂದ ಕನ್ನಡದ ಪ್ರಥಮ ನಾಟಕವಾಗಿದೆ ,
ಅಮರಶಿಲ್ಪಿ ಜಕಣಾಚಾರಿ ಕನ್ನಡದ ಮೊದಲ ವರ್ಣ ಚಿತ್ರವಾಗಿದೆ ,
ಆಲೂರು ವೆಂಕಟರಾಯರು ಕನ್ನಡದ ಕುಲಪುರೋಹಿತ ಎಂದು ಪ್ರಸಿದ್ಧರು
ಕೃಷ್ಣಾ ನದಿಯು ಕರ್ನಾಟಕದಲ್ಲಿ ಅತಿ ಉದ್ದವಾಗಿ ಹರಿಯುವ ನದಿಯಾಗಿದೆ .
ಕದಂಬ ಮನೆತನವು ಕನ್ನಡದ ಮೊದಲ ರಾಜ್ಯ ಮನೆತನ ವಾಗಿದೆ ,
ಕಂದಗಲ್ ಹನುಮಂತರಾಯ ಕನ್ನಡದ ಶೇಕ್ಸ್ಪಿಯರ್ ಎಂದು ಹೆಸರುವಾಸಿಯಾಗಿದ್ದಾರೆ ,
ಕರ್ನಾಟಕದಲ್ಲಿ ಅತಿ ಹೆಚ್ಚು *ಶ್ರೀಗಂಧ ಮರಗಳನ್ನು ಬೆಳೆಯಲಾಗುತ್ತದೆ. ಅದಕ್ಕಾಗಿ ನಮ್ಮ ಕರ್ನಾಟಕ ರಾಜ್ಯವನ್ನು *ಶ್ರೀಗಂಧದ ನಾಡು ಎಂದು ಕರೆಯುತ್ತಾರೆ** ,
ಕರ್ನಾಟಕ ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ರೇಷ್ಮೆ ಬೆಳೆಯುವ ರಾಜ್ಯವಾಗಿದೆ ,
ಕರ್ನಾಟಕ ರಾಜ್ಯವು ಅತಿ ಹೆಚ್ಚು ರೊಬಸ್ಟ್ ವಿಧದ ಕಾಫಿ ಬೆಳೆಯುತ್ತದೆ ,
ಕರ್ನಾಟಕ ರಾಜ್ಯವು ಅತಿ ಹೆಚ್ಚು ಆನೆಗಳನ್ನು ಹೊಂದಿದ ರಾಜ್ಯವಾಗಿದೆ ,
ಜಯಚಾಮರಾಜ ಒಡೆಯರು ಕರ್ನಾಟಕದ ಮೊದಲ ರಾಜ್ಯಪಾಲರು ,
"ಕೆ.ಎಸ್ ನಾಗರತ್ನಮ್ಮ" ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಿದ್ದರು ,
ವಿ ಎಸ್ ರಮಾದೇವಿ ಕರ್ನಾಟಕ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರು
ವಿ ವೆಂಕಟಪ್ಪ ಕರ್ನಾಟಕ ವಿಧಾನಸಭೆಯ ಮೊದಲ ಸ್ಪೀಕರ್ , ,
ಕರ್ನಾಟಕ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ,
ಕರ್ನಾಟಕ ರಾಜ್ಯದಲ್ಲಿ 12 ರಾಜ್ಯಸಭಾ ಸ್ಥಾನಗಳಿವೆ
ಕರ್ನಾಟಕ ರಾಜ್ಯದ ವಿಧಾನಪರಿಷತ್ 75 ಸದಸ್ಯರನ್ನು ಹೊಂದಿದೆ ,
ಕರ್ನಾಟಕ ರಾಜ್ಯದಲ್ಲಿ 2 ಲೋಕಸಭಾ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ,
ಕರ್ನಾಟಕ ರಾಜ್ಯದಲ್ಲಿ 5 ಲೋಕಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾಗಿವೆ .
ಕರ್ನಾಟಕ ರಾಜ್ಯದಲ್ಲಿ 34 ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾಗಿವೆ,
ಕರ್ನಾಟಕ ರಾಜ್ಯವು ಭಾರತದಲ್ಲಿಯೇ ಅತಿ ಹೆಚ್ಚು ಚಿನ್ನ ಉತ್ಪಾದಿಸುವ ರಾಜ್ಯವಾಗಿದೆ, ಅದಕ್ಕಾಗಿ ನಮ್ಮ ಕರ್ನಾಟಕ ರಾಜ್ಯವನ್ನು ಚಿನ್ನದ ನಾಡು ಎಂದು ಕರೆಯುತ್ತಾರೆ ,
ಪತ್ರಗಳ ಮೂಲಕ ನೆಪೋಲಿಯನ್ ಬೋನಾಪಾರ್ಟಿ ಯೊಂದಿಗೆ ಕರ್ನಾಟಕದ ಅರಸ ಟಿಪ್ಪು ಸುಲ್ತಾನ ಸಂಪರ್ಕ ಇಟ್ಟುಕೊಂಡಿದ್ದನು
ದಸರಾ ಹಬ್ಬವು ಕರ್ನಾಟಕದ ನಾಡಹಬ್ಬವಾಗಿದೆ
ಕರ್ನಾಟಕ ರಾಜ್ಯವು 6 ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿದೆ
ಆಂಧ್ರ ಪ್ರದೇಶ್ , ತೆಲಂಗಾಣ, ಮಹಾರಾಷ್ಟ್ರ , ಗೋವಾ, ಕೇರಳ , ತಮಿಳುನಾಡು ,
ಕನ್ನಡದ 3ರಾಷ್ಟ್ರ ಕವಿಗಳು,
ಮಂಜೇಶ್ವರ ಗೋವಿಂದಪೈ, ಕುವೆಂಪು,
ಜಿ ಎಸ್ ಶಿವರುದ್ರಪ್ಪ ,
ಕರ್ನಾಟಕ ರಾಜ್ಯದಲ್ಲಿ ಕಬ್ಬಿಣ, ತಾಮ್ರ, ಮತ್ತು ಚಿನ್ನ, ಮೂರು ಅದಿರುಗಳು ಸಿಗುತ್ತವೆ ,
ಪಂಪ ಪ್ರಶಸ್ತಿ ಯು ಕರ್ನಾಟಕದಲ್ಲಿ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾಗಿದೆ ,
"ಚರಕ ಪ್ರಶಸ್ತಿಯು" ಪತ್ರಿಕೋದ್ಯಮಕ್ಕೆ ನೀಡುವ ಪ್ರಶಸ್ತಿಯಾಗಿದೆ ,
"ಶಾಂತಲಾ ಪ್ರಶಸ್ತಿಯನ್ನು" ನೃತ್ಯ ಕ್ಷೇತ್ರಕ್ಕೆ ನೀಡಲಾಗಿದೆ,
"ಕುಮಾರವ್ಯಾಸ" ಪ್ರಶಸ್ತಿಯನ್ನು ಗಮಕ ಕಲೆ ಕ್ಷೇತ್ರಕ್ಕೆ ನೀಡಲಾಗಿದೆ ,
ಕನ್ನಡದ ರತ್ನತ್ರಯರು ಪಂಪ, ರನ್ನ, ಪೊನ್ನ ,
ಕನ್ನಡದ ಕವಿ ಚಕ್ರವರ್ತಿಗಳು ಪಂಪ, ರನ್ನ, ಜನ್ನ,
ಕರ್ನಾಟಕ ರಾಜ್ಯದಲ್ಲಿ ಒಟ್ಟು 7 ಪೊಲೀಸ್ ವಲಯಗಳಿವೆ,
ಕರ್ನಾಟಕದ ಕರಾವಳಿ ಪ್ರದೇಶವನ್ನು ಮ್ಯಾಕರಲ್ ಕರಾವಳಿ ಎಂದು ಕರೆಯುತ್ತಾರೆ ,
ಕರ್ನಾಟಕದಲ್ಲಿರುವ ರೈಲುಮಾರ್ಗದ ಸುಮಾರು ಉದ್ದ 3100
ಇದೆ ರೀತಿ ಪ್ರತಿದಿನದ ಸ್ಪರ್ಧಾ ಪರೀಕ್ಷೆಗಳ ಅಪ್ಡೇಟ್ಸ್ ಗಾಗಿ ನಮ್ಮ ಈ 8884507801 ನಂಬರ್ ಅನ್ನು "Gajendra kumta"
ಎಂದು save ಮಾಡಿ "Start" ಎಂದು ವಾಟ್ಸಪ್ ಮಾಡಿ.
No comments:
Post a Comment